ಇನ್ನು ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಜಮ್ಮು ಮತ್ತು ಕಾಶ್ಮೀರದ ಕಥುವಾ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ಕ್ಯಾಂಡಲ್ಲೈಟ್ ಮಾರ್ಚ್ ಮಾಡಿತ್ತು. ಆದರೆ ಕರ್ನಾಟಕದ ಬೀದರ್ ನಲ್ಲಿ ದಲಿತ ಬಾಲಕಿ ಮೇಲೆ ನಡೆಸಿದ ಅತ್ಯಾಚಾರವನ್ನು ಖಂಡಿಸಿ ಕಾಂಗ್ರೆಸ್ ಯಾಕೆ ಕ್ಯಾಂಡಲ್ಲೈಟ್ ಮಾರ್ಚ್ ಮಾಡಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.