ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಾಧ್ವಿ ನಿರಂಜನ ಜ್ಯೋತಿಗೆ ಕಿರುಕುಳ: ಆಯೋಗಕ್ಕೆ ಬಿಜೆಪಿ ದೂರು

ಹುಬ್ಳಳ್ಳಿ ವಿಮಾನ ನಿಲ್ದಾಣದಲ್ಲಿ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರಿಗೆ ಕಿರುಕುಳ ನೀಡಿ ಅವಮಾನ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ...
ಸಾಧ್ವಿ ನಿರಂಜನ ಜ್ಯೋತಿ
ಸಾಧ್ವಿ ನಿರಂಜನ ಜ್ಯೋತಿ
Updated on
ಹುಬ್ಬಳ್ಳಿ: ಹುಬ್ಳಳ್ಳಿ ವಿಮಾನ ನಿಲ್ದಾಣದಲ್ಲಿ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರಿಗೆ ಕಿರುಕುಳ ನೀಡಿ ಅವಮಾನ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. 
ಯಾದಗಿರಿ ಜಿಲ್ಲಾಧಿಕಾರಿ ಉದ್ದೇಶಪೂರ್ವಕವಾಗಿ ಅವರ ಹೆಲಿಕಾಪ್ಟರ್ ಕೆಳಗಿಳಿಯಲು ಅನುಮತಿ ನೀಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬಿಜೆಪಿ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ದಾಖಲಿಸಿದ್ದ ಬೆನ್ನಲ್ಲೇ ಬಿಜೆಪಿ ದೂರು ನೀಡಿದೆ. 
ಬಿಜೆಪಿ ನಾಯಕರುಗಳಾದ ಪ್ರಧಾನಿ ನರೇಂದ್ರ, ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಯಡಿಯೂರಪ್ಪ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಆರೋಪಿಸಿ ಆಯೋಗಕ್ಕೆ ದೂರು ಸಲ್ಲಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com