ಪ್ರಸಕ್ತ ಚುನಾವಣೆಯಲ್ಲಿ ಬಾಬು ಬಿಜೆಪಿಯಿಂದ ಇದೇ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ,ಈ ಕ್ಷೇತ್ರದ ಜನತೆಗೆ ನನ್ನ ಬಗ್ಗೆ ಚೆನ್ನಾಗಿ ತಿಳಿದಿದೆ,ಅವರಿಗಾಗಿ ಕೆಲಸ ಮಾಡುವುದನ್ನು ನೋಡಿದ್ದಾರೆ, ನನ್ನ ಬೆಂಬಲಿಗರಿಗೆ ಕಾಂಗ್ರೆಸ್ ಅವಮಾನ ಮಾಡಿದೆ, ಹೀಗಾಗಿ ಈ ಬಾರಿ ನನ್ನ ಗೆಲುವಿಗೆ ಅವರೆಲ್ಲಾ ಸಹಾಯ ಮಾಡುತ್ತಾರೆ ಎಂದು ನರೇಂದ್ರ ಬಾಬು ಅಭಿಪ್ರಾಯ ಪಟ್ಟಿದ್ದಾರೆ.