ಹೊರಮಾವು, ರಾಮಮೂರ್ತಿ ನಗರ, ವಿಜ್ಞಾನ ಪುರ, ಕೆ.ಆರ್ ಪುರಂ, ಬಸವನಪುರ, ದೇವಸಂದ್ರ, ಎ. ನಾರಾಯಣಪುರ ಮತ್ತು ವಿಜ್ಞಾನ ನಗರ ಮತ್ತು ಎಚ್ ಎ ಎಲ್ ಏರ್ ಪೋರ್ಟ್ ವಾರ್ಡ್ ಗಳಿವೆ. ಮಾಜಿ ಸಿಎಂ ಡಿ.ವಿ ಸದಾನಂದಗೌಡ ಇಲ್ಲಿನ ಲೋಕಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ, 2013ರ ಚುನಾವಣೆಯಲ್ಲಿ ನಂದೀಶ್ ರೆಡ್ಡಿ 24 ಸಾವಿರ ಮತಗಳ ಅಂತರದಿಂದ ಸೋತಿದ್ದರು..