ಕಳೆದ 35 ವರ್ಷಗಳಿಂದ ನಾನು ಸಿನಿಮಾ ರಂಗದಲ್ಲಿ ಕೆಲಸ ಮಾಡುತ್ತಿದ್ದೇನೆ, ನನ್ನ ವಿರುದ್ಧ ಯಾವುದೇ ಕಪ್ಪು ಚುಕ್ಕೆಗಳಿಲ್ಲ, ನಾನು ಇಲ್ಲಿ ಕೆಲಸ ಮಾಡಲು ಬಯಸುತ್ತೇನೆ, ಗ್ಲಾಮರ್ ಇಟ್ಟುಕೊಂಡು ನಾನು ಇಲ್ಲಿ ಮತ ಕೇಳುತ್ತಿಲ್ಲ,2008 ರಲ್ಲಿ ಬಿಜೆಪಿ ಸರ್ಕಾರ ಇದ್ದಾಗ ನಾನು ಕೆಎಸ್ ಆರ್ ಟಿಸಿ ಉಪಾಧ್ಯಕ್ಷನಾಗಿದ್ದೆ, ಈ ವೇಳೆ ನಿಗಮಕ್ಕೆ 7 ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದವು.