ಕ್ಷೇತ್ರ ನಿರ್ಲಕ್ಷ್ಯ ಆರೋಪದ ಜೊತೆಗೆ ಕಾಂಗ್ರೆಸ್ ನ ಪ್ರತಿಸ್ಪರ್ಧಿ ಆರ್ ಕೆ ರಮೇಶ್ ಅವರಿಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಸಂಸದ ಡಿ.ಕೆ ಸುರೇಶ್ ಬೆನ್ನೆಲುಬಾಗಿ ನಿಂತಿದ್ದಾರೆ. ಹಾಗೂ ಇಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಮುದಾಯದ ಮತದಾರರಿದ್ದಾರೆ. ಈ ಬಾರಿ ಚುನಾವಣೆಗಾಗಿ ಕಳೆದ ಎರಡು ವರ್ಷಗಳಿಂದ ಕ್ಷೇತ್ರದಲ್ಲಿ ರಮೇಶ್ ಉತ್ತಮ ಕೆಲಸ ಮಾಡಿದ್ದಾರೆ. ಜೊತೆಗೆ ರೆಡ್ಡಿ ಸಮುದಾಯದ ಮತಗಳು ಜೆಡಿಎಸ್ ಅಭ್ಯರ್ಥಿ ಪ್ರಭಾಕರ್ ರೆಡ್ಡಿ ಪರವಾಗಿ ಬೀಳುವ ಸಾಧ್ಯತೆಗಳಿವೆ,