ಡುರಾ ನಂತರ ತಕ್ಷಣವೇ ಪಕ್ಕದ ಮತ್ತೊಂದು ಗ್ರಾಮಕ್ಕೆ ತೆರಳಿದರು, ಅಲ್ಲಿ ಸಿಎಂ ಅರಿಗೆ ಹಾರ ಹಾಕಿ ಸ್ವಾಗತಿಸಿ ಪಟಾಕಿ ಸಿಡಿಸಲಾಯಿತು, ನಂತರ ಸಿದ್ದರಾಮಯ್ಯ ಬೊಗಾದಿಗೆ ಬಂದರು ಈ ವೇಳೆ ಜೆಡಿಎಸ್ ರ್ಯಾಲಿ ನಡೆಸತ್ತಿತ್ತು. ಯಾವುದೇ ರೀತಿಯ ಘರ್ಷಣೆ ನಡೆಯಬಾರದೆಂದು ಮುನ್ನೆಚ್ಚರಿಕೆ ತೆಗೆದುಕೊಂಡ ಪೊಲೀಸರು, ರಸ್ತೆ ಕ್ಲೋಸ್ ಮಾಡಿದ್ದರು.