ಜಾತಿ ಲೆಕ್ಕಾಚಾರಗಳನ್ನು ಹೊರತು ಪಡಿಸಿದರೇ ಸರ್ಕಾರದ ಸಾಧನೆ ಗಳಿಂದ ತಮ್ಮ ಪಕ್ಷದ ಗೆಲುವು ಖಚಿತ ಎಂದು ನಾಯಕರ ನಂಬಿಕೆಯಾಗಿದೆ, 2013 ರ ಚುನಾವಣೆ ವೇಳೆ ನೀಡಿದ್ದ ಭರವಸೆಗಳನ್ನು ಪೂರ್ಣವಾಗಿ ಈಡೇರಿಸಿದ್ದು, ತಮ್ಮ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವುದರ ಜೊತೆಗೆ 2008ರಿಂದ 2013ರ ವರೆಗೆ ಬಿಜೆಪಿ ಸರ್ಕಾರದದ ಅವಧಿಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಬಗ್ಗೆ ಆರೋಪ ಮಾಡುತ್ತಲೇ ಬಂದಿದೆ,