ಎಲ್ಲಾ ಪಕ್ಷದ ನಾಯಕರು ಪ್ರತಿಯೊಬ್ಬ ಮತದಾರನನ್ನು ತಲುಪಲು ಪ್ರಯತ್ನಿಸಿದ್ದಾರೆ, ಏಕೆಂದರೆ ಇದೇ ಅವರ ರಾಜಕೀಯ ಭವಿಷ್ಯ ನಿರ್ಧರಿಸಲಿದೆ,ಮತಗಳ ಧ್ರವೀಕರಣ ಸಾಧ್ಯತೆಯಾಗುವುದನ್ನು ಚೆನ್ನಾಗಿ ಅರಿತಿರುವ ನಾಯಕರುಗಳು ರಾಜಕೀಯ ಲೆಕ್ಕಾಚಾರದಲ್ಲಿ ನಿರತರಾಗಿದ್ದಾರೆ, ಏಕೆಂದರೇ ಕರ್ನಾಟಕ ವಿಧಾನ ಸಭೆ ಚುನಾವಣ್ ಫಲಿತಾಂಶ ಮುಂದಿನ ಲೋಕಸಭೆ ಚುನಾವಣೆಯ ದಿಕ್ಸೂಚಿ ಎಂದೇ ಹೇಳಲಾಗಿದೆ.