ಕರ್ನಾಟಕ ಚುನಾವಣೆ ಫಲಿತಾಂಶ: ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳು

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದು ಇದರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳು
ಕಾಂಗ್ರೆಸ್ ಅಭ್ಯರ್ಥಿಗಳು
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದು ಇದರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. 
* ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬರುತ್ತಿದ್ದು ಮಂಗಳೂರಿನಲ್ಲಿ ಯುಟಿ ಖಾದರ್ ಗೆಲುವು ಸಾಧಿಸಿದ್ದಾರೆ. 
* ಬಂಗಾರಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾರಾಯಣಸ್ವಾಮಿ ಅವರು ಗೆಲುವು ಸಾಧಿಸಿದ್ದಾರೆ. ಒಟ್ಟಾರೆ 24 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. 
* ಚಳ್ಳಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ. ರಘುಮೂರ್ತಿ ಗೆಲುವು ಸಾಧಿಸಿದ್ದಾರೆ.
* ಮಾಲೂರಿನ ಕಾಂಗ್ರೆಸ್ ಅಭ್ಯರ್ಥಿ ಕೆ. ವೈ. ನಂಜೇಗೌಡ ಗೆಲುವು.
* ಕೆಜಿಎಫ್ ನಲ್ಲಿ ಸಂಸದ ಕೆಹೆಚ್ ಮುನಿಯಪ್ಪ ಅವರ ಪುತ್ರಿ ಕಾಂಗ್ರೆಸ್ ಅಭ್ಯರ್ಥಿ ರೂಪಾ ಶಶಿಧರ್ ಅವರು ಗೆಲುವು ಸಾಧಿಸಿದ್ದಾರೆ. 
* ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ನ ನಾಗೇಂದ್ರ ಗೆಲುವು ಸಾಧಿಸಿದ್ದಾರೆ.
* ಬಿಟಿಎಂ ಲೇಔಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಮಲಿಂಗಾ ರೆಡ್ಡಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
* ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ನ ಡಾ. ಕೆ ಸುಧಾಕರ್ ಗೆಲುವು ಸಾಧಿಸಿದ್ದಾರೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com