ಚನ್ನಪಟ್ಟಣ, ರಾಮನಗರ ಎರಡೂ ಕ್ಷೇತ್ರದಲ್ಲಿ ಕುಮಾರ ಸ್ವಾಮಿ ಮುನ್ನಡೆ

ನಿರೀಕ್ಷೆಯಂತೆಯೇ ರಾಮನಗರ ಮತ್ತು ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರಗಳಲ್ಲಿ ಮಾಜಿ ಸಿಎಂ ಎಚ್ .ಡಿ ಕುಮಾರ ಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ...
ಎಚ್. ಡಿ ಕುಮಾರ ಸ್ವಾಮಿ
ಎಚ್. ಡಿ ಕುಮಾರ ಸ್ವಾಮಿ
Updated on
ರಾಮನಗರ: ಕರ್ನಾಟಕ ವಿಧಾನಸಭೆ ಮತ ಎಣಿಕೆ ಕಾರ್ಯ ಆರಂಭವಾಗಿದೆ. ನಿರೀಕ್ಷೆಯಂತೆಯೇ ರಾಮನಗರ ಮತ್ತು ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರಗಳಲ್ಲಿ ಮಾಜಿ ಸಿಎಂ ಎಚ್ .ಡಿ ಕುಮಾರ ಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. 
ರಾಮನಗರದಲ್ಲಿ  ಕಾಂಗ್ರೆಸ್ ನ ಇಕ್ಬಾಲ್ ಹುಸೆನ್ ವಿರುದ್ಧ ಕುಮಾರ ಸ್ವಾಮಿ  7 ಸಾವಿರ ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇನ್ನೂ ಚನ್ನಪಟ್ಟಣದಲ್ಲಿ ಮಾಜಿ ಶಾಸಕ ಬಿಜೆಪಿಯ ಸಿ,ಪಿ ಯೋಗೇಶ್ವರ್ ವಿರುದ್ದ ಕುಮಾರ ಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com