ಹುಬ್ಬಳ್ಳಿ-ಧಾರವಾಡ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆಲುವು

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಜಯಗಳಿಸಿದ್ದಾರೆ ಎಂದು ಚುನಾವಣಾ ಆಯೋಗ ಘೋಷಿಸಿದೆ....
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್
Updated on
ಹುಬ್ಬಳ್ಳಿ-ಧಾರವಾಡ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಜಯಗಳಿಸಿದ್ದಾರೆ.
ಇವಿಎಂ ಹಾಗೂ ವಿವಿಪ್ಯಾಟ್ ನಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಫಲಿತಾಂಶಕ್ಕೆ ಚುನಾವಣಾ ಆಯೋಗ ತಡೆ ನೀಡಿತ್ತು. ಇವಿಎಂ ಚಲಾವಣೆಯಾಗಿದ್ದಕ್ಕಿಂತ 207 ಹೆಚ್ಚು ಮತವನ್ನು ತೋರಿಸಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಹೇಶ್ ನಾಲವಾಡ ಅವರು ಫಲಿತಾಂಶವನ್ನು ತಡೆ ಹಿಡಿಯುವಂತೆ ಮನವಿ ಮಾಡಿದ್ದರು.
ಅನಂತರ ಚುನವಾಣಾಧಿಕಾರಿ ಅದನ್ನು ಪರಿಶೀಲಿಸಿ ಜಗದೀಶ್ ಶೆಟ್ಟರ್ ಗೆಲುವು ಸಾಧಿಸಿದ್ದಾರೆ ಎಂದು ಘೋಷಿಸಿದರು 
ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಸತತ ಆರನೇ ಬಾರಿ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಮತ್ತೆ ವಿಜಯದ ಮಾಲೆ ಧರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com