"ಕರ್ನಾಟಕದ ಚುನಾಯಿತ ಶಾಸಕರು ಕೇರಳಕ್ಕೆ ಆಗಮಿಸುತ್ತಿರುವ ವಿಚಾರ ನನಗೆ ಬಲ್ಲ ಮೂಲಗಳಿಂದ ತಿಳಿಯಿತು. ರಾಜ್ಯದ ಪ್ರವಾಸೋದ್ಯಮ ಸಚಿವರಾಗಿ ನಾನು ವರನ್ನು ಸ್ವಾಗತಿಸಲು ಮತ್ತು ಅವರಿಗೆ ನೆರವಾಗಲು ಸಂತೋಷಿಸುತ್ತೇವೆ. ಇಲ್ಲಿ ಯಾವ ಬಗೆಯ ಕುದುರೆ ವ್ಯಾಪಾರದ ಭಯವಿಲ್ಲ" ಟ್ವಿಟ್ಟರ್ ನಲ್ಲಿ ಸಚಿವರು ಬರೆದುಕೊಂಡಿದ್ದಾರೆ.