ಖುದ್ದು ಯಡಿಯೂರಪ್ಪನವರೇ ಮಾತನಾಡಿ, ಬಿಜೆಪಿ ಆಹ್ವಾನಿಸಿದ್ದು ಪಕ್ಷಕ್ಕೆ ಬಂದರೆ ಮಂತ್ರಿ ಮಾಡುವ ಭರವಸೆಯನ್ನೂ ನೀಡಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೇ ಉಳಿದ ಡೀಲ್ ಅನ್ನು ಶ್ರೀರಾಮುಲು ಜತೆ ಮುಗಿಸುವಂತೆಯೂ ಹೇಳಿದ್ದಾರೆ ಎಂದು ಆರೋಪಿಸಲಾಗಿದೆ. ಇದೀಗ ಈ ವಿಡಿಯೋ ಸಂಬಂಧವೂ ಕಾಂಗ್ರೆಸ್ ಪಕ್ಷ ಬಿಎಸ್ ವೈ ವಿರುದ್ಧ ದೂರು ನೀಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.