ಸಿದ್ದಗಂಗಾಮಠಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು, ಹಿರಿಯ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ಆಶೀರ್ವಾದ ಪಡೆದು ನಂತರ ಮಾತನಾಡಿದರು, ನಾನು ಕೂಡ ದೇವೇಗೌಡರ ಗರಡಿಯಲ್ಲೇ ಪಳಗಿದವನು. ಅವರು ಕುಮಾರಸ್ವಾಮಿಯನ್ನೂ ಬಿಡುವುದಿಲ್ಲ. ಅವರದ್ದೆ ಆದ ಒಂದು ಸ್ಟೈಲ್ ಇದೆ. ಅದು ಯಾವ ಮಟ್ಟಕ್ಕೆ ನಿಲ್ಲುತ್ತದೆ ಎಂಬುದು ಗೊತ್ತಾಗುವುದಿಲ್ಲ ಎಂದು ಟೀಕಿಸಿದ್ದಾರೆ.