ನನ್ನ ಪರವಾಗಿ ಇದುವರೆಗೂ ಯಾರು ಬಂದು ಪ್ರಚಾರ ಮಾಡಿಲ್ಲ, ಯಡಿಯೂರಪ್ಪನವರು ಒಂದೇ ಒಂದು ದಿನ ನನ್ನ ಜೊತೆ ಮಾತನಾಡಿಲ್ಲ, ಯೋಗೀಶ್ವರ್ ಸರ್ಕಾರ ಬೀಳಿಸುತ್ತೇನೆ ಎಂದು ಹೇಳಿದ್ರು, ಚುನಾವಣೆಯ ಸಂಪೂರ್ಣ ಖರ್ಚು ವೆಚ್ಚ ಭರಿಸುವುದಾಗಿ ಹೇಳಿದರು, ಆದರೆ ಬಿಜೆಪಿಯಲ್ಲಿ ಯಾರನ್ನು ಕಂಡರೆ ಯಾರಿಗೂ ಆಗುವುದಿಲ್ಲ, ಸಿ.ಪಿ ಯೋಗೇಶ್ವರ್ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ, ಯೋಗೇಶ್ವರ್ ಕಂಡರೆ ಸದಾನಂದಗೌಡ ಅವರಿಗೆ ಆಗುವುದಿಲ್ಲ ಎಂದು ಹೇಳಿದ್ದಾರೆ,.