ಇಂದು ಹಾಸನಾಂಬೆ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅನಿತಾ, ನನಗೆ ದೇವರ ಮೇಲೆ ಅತೀವ ನಂಬಿಕೆ ಇದೆ. ಹೀಗಾಗಿ ಪ್ರತಿ ವರ್ಷ ಇಲ್ಲಿಗೆ ಬರುತ್ತೇನೆ. ಕುಮಾರಸ್ವಾಮಿ ಅವರಿಗೆ ಸಿಕ್ಕಿರುವ ಸಿಎಂ ಸ್ಥಾನ ಉಳಿಸುವ ಎಂದು ಬೇಡಿಕೊಂಡಿದ್ದೇನೆ. ಹಾಗೆಯೇ ನಾಡಿನ ಜನರಿಗೆ ಸುಖ, ಶಾಂತಿ ಸಿಗಲಿ. ರೈತರ ಸಂಕಷ್ಟ ದೂರವಾಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.