ಉಪ ಚುನಾವಣೆ ಫಲಿತಾಂಶ : ಯಾರಿಗೆ ಮುನ್ನಡೆ, ಯಾರಿಗೆ ಹಿನ್ನಡೆ ?

ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ. ಆರನೇ ಸುತ್ತಿನ ಮತ ಎಣಿಕೆಯಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಮತಗಳಿಂದ ಉಗ್ರಪ್ಪ ಮುನ್ನಡೆಯಲ್ಲಿದ್ದರೆ, ಬಿಜೆಪಿ ಅಭ್ಯರ್ಥಿ ಜೆ. ಶಾಂತಾ ಹಿನ್ನಡೆ ಅನುಭವಿಸಿದ್ದಾರೆ.
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಬಿ.ಎಸ್ . ಯಡಿಯೂರಪ್ಪ
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಬಿ.ಎಸ್ . ಯಡಿಯೂರಪ್ಪ

ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರೀ ಮುನ್ನಡೆ: ಆರನೇ ಸುತ್ತಿನ ಮತ ಎಣಿಕೆ ಬಳಿಕವೂ ಕಾಂಗ್ರೆಸ್ ಅಭ್ಯರ್ಥಿ ವಿ. ಎಸ್. ಉಗ್ರಪ್ಪ  ಒಂದೂವರೆ ಲಕ್ಷಕ್ಕೂ ಹೆಚ್ಚು  ಮತಗಳಿಂದ ನಿರಂತರವಾಗಿ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಅಭ್ಯರ್ಥಿ ಜೆ. ಶಾಂತಾ ಹಿನ್ನಡೆ ಅನುಭವಿಸಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಮುನ್ನಡೆ :ಮಲೆನಾಡು ಶಿವಮೊಗ್ಗದಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರಿಗಿಂತ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ  13767 ಮತಗಳಿಂದ  ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮಂಡ್ಯದಲ್ಲಿ  ಜೆಡಿಎಸ್ - ಕಾಂಗ್ರೆಸ್ ಅಭ್ಯರ್ಥಿ ಎಲ್. ಆರ್. ಶಿವರಾಮೇಗೌಡ ಮುನ್ನಡೆ
ರಾಮನಗರದಲ್ಲಿ
ಜಮಖಂಡಿಯಲ್ಲಿ 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com