ಕಾಂಗ್ರೆಸ್ ಭಿನ್ನಮತೀಯರು ಮತ್ತು ರೈತಸಂಘಕ್ಕೆ ಬಿಜೆಪಿ ಪರ್ಯಾಯವಾಗಿದೆ ಎಂದು ಹೇಳಲಾಗಿದೆ,ಮೇಲುಕೋಟೆ, ಮಳವಳ್ಳಿ, ಶ್ರೀರಂಗಪಟ್ಟಣ, ವಿಧಾನಸಭೆ ಕ್ಷೇತ್ರಗಳಲ್ಲಿ ತಲಾ 23 ಸಾವಿರ ಮತಗಳು ಚಲಾವಣೆಯಾಗಿವೆ. ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವಿನ ಭಿನ್ನಾಭಿಪ್ರಾಯ ಮಂಡ್ಯದಲ್ಲಿ ಬಿಜೆಪಿಗೆ ವರವಾಗಿದೆ, ಕೇವಲ ಮಂಡ್ಯ ಮಾತ್ರವಲ್ಲ, ಹಾಸನ, ಚಾಮರಾಜನಗರ. ಮೈಸೂರು ಮತ್ತು ಕೊಡಗು ಲೋಕಸಭೆ ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷಗಳ ಒಡಕು ಬಿಜೆಪಿಗೆ ಲಾಭವಾಗಲಿದೆ ಎಂದು ರಾಜಕೀಯ ವಿಮರ್ಶಕರ ಅಭಿಪ್ರಯವಾಗಿದೆ.