ಲೋಕಸಭೆ ಚುನಾವಣೆ ಇನ್ನೂ ಕೆಲವೇ ತಿಂಗಳು ಬಾಕಿಯಿದ್ದು, ಅನಂತ್ ಪತ್ನಿ ಸಾಮಾಜಿಕ ಕಾರ್ಯಕರ್ತೆ ಡಾ.ತೇಜಸ್ವಿನಿ, ಅನಂತ್ ಕುಮಾರ್ ಅವರ ಉತ್ತರಾಧಿಕಾರಿಯಾಗಿದ್ದಾರೆ, ತೇಜಸ್ವಿನಿ ಪಕ್ಷದ ಕೇಡರ್ ನಲ್ಲಿ ಹಾಗೂ ಕ್ಷೇತ್ರದಲ್ಲಿ ತುಂಬಾ ಚಿರಪರಿಚಿತರಾಗಿದ್ದಾರೆ, ಹೀಗಾಗಿ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರಕ್ಕೆ ತೇಜಸ್ವಿನಿ ಮಾದರಿ ಅಭ್ಯರ್ಥಿಯಾಗಿದ್ದಾರೆ.