ಉಪ ಚುನಾವಣೆಯಲ್ಲಿ ನಾಲ್ಕು ಸೀಟುಗಳನ್ನು ಸೋತಿದ್ದಕ್ಕೆ ಯಡಿಯೂರಪ್ಪ ಅವರನ್ನು ಬೈಯ್ಯುವವರು ವಿಧಾನಸಭೆ ಚುನಾವಣೆಯಲ್ಲಿ 104 ಕ್ಷೇತ್ರಗಳನ್ನು ಗೆದ್ದಿದ್ದನ್ನು ಮರೆತಿದ್ದಾರೆ, ಯಡಿಯೂರಪ್ಪ ಅವರು ಕೇವಲ ಲಿಂಗಾಯತ ನಾಯಕರಲ್ಲ, ರೈತರ ನಾಯಕ, ಎಲ್ಲಾ ಸಮುದಾಯದವರು ಅವರನ್ನು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ.