ಮೇಯರ್ ಆಯ್ಕೆ ವಿಚಾರದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ, ಆದರೆ ತವರಿನಲ್ಲಿ ಕಾಂಗ್ರೆಸ್ ಗೆ ಅದಿಕಾರ ತಂದುಕೊಡಲು ತೆರೆಮರೆಯ ಕಸರತ್ತು ಮಾಡುತ್ತಿದ್ದಾರೆ, ಹೀಗಾಗಿ ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿಗಳು ಹಾಗೂ ಜೆಡಿಎಸ್ ಬಂಡಾಯ ಕಾರ್ಪೋರೇಟರ್ ಗಳ ಜೊತೆ ಚರ್ಚಿಸಿ ಬೆಂಬಲ ಪಡೆಯುವಲ್ಲಿ ಸಿದ್ದು ಯಶಸ್ವಿಯಾಗಿದ್ದಾರೆ.