ಕೃಷ್ಣ ಅವರ ಆಹ್ವಾನಕ್ಕೆ ಒಪ್ಪಿದ ಅಂಬರೀಶ್ ಅವರು ಸೋನಿಯಾಗಾಂಧಿ ಮುಂದೆ ಒಂದು ಷರತ್ತು ಇಟ್ಟಿದ್ದರು. ಅದು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದರೆ ಮಂಡ್ಯ ಜಿಲ್ಲೆಯವರನ್ನು ಮುಖ್ಯಮಂತ್ರಿ ಮಾಡಬೇಕು. ಇದಕ್ಕೆ ಒಪ್ಪಿದರೆ ನಾನು ಕಾಂಗ್ರೆಸ್ ಸೇರಲು ಸಿದ್ಧ ಎಂದು ಷರತ್ತು ಹಾಕಿದ್ದರು. ಅದಕ್ಕೆ ಸೋನಿಯಾ ಕೂಡ ಒಪ್ಪಿದ್ದರು.