ಮಂಡ್ಯ ಜಿಲ್ಲೆ ಮದ್ದೂರಿನ ಬಳಿ ಮೂರು ದಿನಗಳ ಹಿಂದೆ ನಗರದಲ್ಲಿ ಸಂಭವಿಸಿದ ಲಾರಿ ಅಪಘಾತದಲ್ಲಿ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ನಿಖಿಲ್ ಮಾತನಾಡಿದರು, ಈಗಾಗಲೇ ಕಾರ್ಯಕರ್ತರು ಮಂಡ್ಯ ಹಾಗೂ ರಾಮನಗರದಿಂದ ಸ್ಪರ್ಥಿಸಲು ಒತ್ತಾಯಿಸುತ್ತಿದ್ದಾರೆ, ಈ ಸಂಬಂಧ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದ ಅವರು ಚುನಾವಣೆಯಲ್ಲಿ ಸ್ಪರ್ದಿಸುವ ಇಚ್ಚೆ ವ್ಯಕ್ತ ಪಡಿಸಿದ್ದಾರೆ.