ಜಮಖಂಡಿ ವಿದಾನಸಭೆ ಕ್ಷೇತ್ರಕ್ಕೆ ಸಿದ್ದು ನ್ಯಾಮಗೌಡ ಅವರ ಪುತ್ರ ಆನಂದ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಈಗಾಗಲೇ ನಿರ್ದರಿಸಿದೆ. ಇನ್ನೂ ಬಳ್ಳಾರಿ ಮತ್ತು ಶಿವಮೊಗ್ಗ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಬಗ್ಗೆ ಮಂಗಳವಾರ ನಡೆಯುವ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು, ಇನ್ನೂ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಮತ್ತಷ್ಟು ಗೊಂದಲವಿದೆ, ಜೆಡಿಎಸ್ ಗೆ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಅಸಮಾಧಾನ ಭುಗಿಲೆದ್ದಿದೆ.