ಶಿವಮೊಗ್ಗ ಲೋಕಸಭೆ ಕ್ಷೇತ್ರ ಗೆಲ್ಲಿಸುವುದಾಗಿ ಕೆ,ಎಸ್ ಈಶ್ವರಪ್ಪ ಭರವಸೆ ನೀಡಿದ್ದಾರೆ. ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಮತ್ತು ಶ್ರೀರಾಮುಲು ಹೆಗಲಿಗೆ ಬಳ್ಳಾರಿ ಹೊಣೆ ನೀಡಲಾಗಿದೆ, ಮಂಡ್ಯ ಜವಾಬ್ದಾರಿಯನ್ನು ಆರ್. ಅಶೋಕ್ ಗೆ ಹಾಗೂ ಜಮಖಂಡಿಗೆ ಜಗದೀಶ್ ಶೆಟ್ಟರ್ ಅವರನ್ನು ನೇಮಕ ಮಾಡಲಾಗಿದ್ದು, ರಾಮನಗರದ ಹೊಣೆಯನ್ನು ಡಿ.ವಿ ಸದಾನಂದಗೌಡ ಅವರಿಗೆ ನೀಡಲಾಗಿದೆ.