ಸಿದ್ದರಾಮಯ್ಯಗೆ ಪತ್ರ ಬರೆದಿರುವ ಪರಿಷತ್ ಸದಸ್ಯ ರಘು ಆಚಾರ್, ಶಾಸಕರ ಕ್ಷೇತ್ರಾಭಿವೃದ್ದಿ ಅನುದಾನ, ಸಮ್ಮಿಶ್ರ ಸರ್ಕಾರ 5 ವರ್ಷ ಸುಭದ್ರವಾಗಿ ಮುಂದುವರೆಯುವ ವಿಚಾರ, ಕ್ಷೇತ್ರದ ಅಭಿವೃದ್ದಿ ಕುಂದುಕೊರತೆಗಳನ್ನ ಆಲಿಸುವು ಸೇರಿದಂತೆ ಎಲ್ಲಾ ವಿಷಯಗಳನ್ನ ಚರ್ಚಿಸಲು ಶಾಸಕಾಂಗ ಸಭೆ ಕರೆಯಬೇಕು. ಒಂದು ದಿನದ ಜಂಟಿ ಅಧಿವೇಶನ ಕರೆಯಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.