ವಾಲ್ಮೀಕಿ ಪ್ರಶಸ್ತಿ ಸ್ವೀಕರಿಸದ ದೇವೇಗೌಡ, ಕಾರ್ಯಕ್ರಮಕ್ಕೆ ಗೈರಾದ ಮುಖ್ಯಮಂತ್ರಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಶ್ರೀರಾಮುಲು ಅವರನ್ನು 420 ಎಂದು ಕರೆದ ಮಾಜಿ ಮುಖ್ಯಮಂತ್ರಿ ಸಿದ್ದರಾಯ್ಯ ಇವರೆಲ್ಲರೂ ವಾಲ್ಮೀಕಿ ಸಮಾಜಕ್ಕೆ ಅವಮಾನ ಮಾಡಿದ್ದು, ಕೂಡಲೇ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ.