ಬಳ್ಳಾರಿ: ಕಾಂಗ್ರೆಸ್ ನಾಯಕರಾದ ಜಾರಕಿಹೊಳಿ ಸಹೋದರರು ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಎಲ್ಲಿಯೂ ಒಟ್ಟಿಗೆ ಕಾಣಿಸಿಕೊಳ್ಳುತ್ತಿಲ್ಲ, ಪಕ್ಷದ ಅಭ್ಯರ್ಥಿ ಪರ ಇಬ್ಬರು ಪ್ರಚಾರ ಮಾಡುತ್ತಿದ್ದಾರೆ, ಒಟ್ಟಿಗೆ ಕಾಣಿಸಿಕೊಳ್ಳುತ್ತಿಲ್ಲ, ಆದರೆ ಬಳ್ಳಾರಿ ಲೋಕಸಭೆ ಚುನಾವಣೆ ಗೆಲ್ಲುವುದಷ್ಟೇ ಪ್ರಮುಖ ಉದ್ದೇಶವಾಗಿದೆ.