ಕೂಡ್ಲಿಗಿಯಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ ಸುಮಾರು 3,ಸಾವಿರ ಮಂದಿ ನೆರೆದಿದ್ದರು. ನವೆಂಬರ್ 3 ರಂದು ನಡೆಯುವ ಉಪ ಚುನಾವಣೆ ಪ್ರಚಾರಕ್ಕಾಗಿ ಕಾಂಗ್ರೆಸ್ ಜೆಡಿಎಸ್ ನಾಯಕರು ಭಾಗವಹಿಸಿದ್ದರು,. ಮಲ್ಲಿಕಾರ್ಜುನ ಖರ್ಗೆ, ಡಿ.ಕೆ ಶಿವಕುಮಾರ್, ಬಿ.ಕೆ ಹರಿಪ್ರಸಾದ್ ಮತ್ತು ಸತೀಶ್ ಜಾರಕಿಹೊಳಿ ಉಗ್ರಪ್ಪ ಪರ ಪ್ರಚಾರ ನಡೆಸಿದ್ದಾರೆ,