ಎಐಸಿಸಿ ಪ್ರಧಾನ ಕಾರ್ಯದರ್ಶಿ,ಕೆ.ಸಿ ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ. ಡಿಸಿಎಂ ಜಿ.ಪರಮೇಶ್ವರ್, ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು, ಈ ವೇಳೆ ಹುಬ್ಬಳ್ಳಿ- ಧಾರವಾಡ, ಚಿತ್ರದುರ್ಗ,ಗದಗ-ಹಾವೇರಿ, ಕೋಲಾರ ಮತ್ತು, ತುಮುಖೂರು ಜಿಲ್ಲಾ ಮುಖಂಡರುಗಳ ಜೊತೆ ಸರಣಿ ಸಭೆ ನಡೆಸಿ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಚರ್ಚಿಸಲಾಯಿತು.