ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಈಗಾಗಲೇ ಬಿಜೆಪಿಯಲ್ಲಿದ್ದಾರೆ, ಹಿಂದೆ ಬಿಜೆಪಿ ಶಾಸಕರು ಸರ್ಕಾರ ರಚಿಸುವ ಸಂಬಂಧ ನಡೆದ ರಣತಂತ್ರದಲ್ಲಿ ಆಪರೇಷನ್ ಕಮಲದಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು, ಆದರೆ ಅದು ವಿಫಲವಾಗಿತ್ತುಷ ಸದ್ಯ ಮೂವರು ಸೋಹದರರು ಒಟ್ಟುಗೂಡಿ ಮುಂದಿನ ಕೆಲ ದಿನಗಳಲ್ಲೇ ಗಂಭೀರ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ ರಾಜಕೀಯದಲ್ಲಿ ಮೂಗು ತೂರಿಸುತ್ತಿಲ್ಲ,