ರಾಜ್ಯ ರಾಜಕಾರಣ ಬೆಳವಣಿಗೆಗ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಅವರು, ಜನತಾಂತ್ರಿಕ ವ್ಯವಸ್ಥೆಯಲ್ಲಿ ಜನರಿಂದ ಆಯ್ಕೆಯಾದ ಪ್ರತಿನಿಧಿಗಳು ಜನರ ಸಮಸ್ಯೆ ಬಗ್ಗೆ ಅರ್ಥ ಮಾಡಿಕೊಂಡು ಅಭಿವೃದ್ಧಿ ಬಗ್ಗೆ ಚಿಂತಿಸದೇ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮೂರು ರಾಜಕೀಯ ಪಕ್ಷಗಳು ಮುಂದಾಗಿರುವುದು ದುರಂತ ಎಂದು ಹೇಳಿದ್ದಾರೆ.