ಬಿಬಿಎಂಪಿ ಕಚೇರಿಗೆ ಬೆಂಕಿ ಹಾಕಿ ಕಡತ ಸುಟ್ಟವರು, ಕಾಫಿ ಎಸ್ಟೇಟ್ ಮಾರಿ ಸ್ವಂತ ಹೆಂಡತಿ ಮಕ್ಕಳಿಗೆ ಗುಂಡಿಟ್ಟು ಕೊಂದವರು, ಇಸ್ಪಿಟ್ ದಂಧೆ ನಡೆಸುತ್ತಿದ್ದವರು ಶಾಸಕರ ಖರೀದಿಯ ಕಿಂಗ್ ಪಿನ್ ಗಳಾಗಿದ್ದಾರೆ ಎಂದು ಪರೋಕ್ಷವಾಗಿ ಫೈಟರ್ ರವಿ, ಜಿಮ್ ಸೋಮು, ಉದಯ್ ಗೌಡ, ಹೊಂಬಾಳೆ ವಿಜಯ್ ಕಿರಗಂದೂರು ವಿರುದ್ಧ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.