ಮಲೆನಾಡು ಕ್ರೆಡಿಟ್ ಕೋ ಆಪ್ ಸೊಸೈಟಿಯ ರಜತ ಮಹೋತ್ಸವ ಕಾರ್ಯಕ್ರಮದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳ ಮೇಲೆ ನನಗೆ ಗೌರವವಿದೆ. ಆದರೆ, ಮಾಧ್ಯಮಗಳಲ್ಲಿ ಸಿಎಂ ಕುಮಾರಸ್ವಾಮಿಯವರು ಸಾಧನೆಗಳಿಗಿಂತಲೂ ಸರ್ಕಾರ ಉರುಳುವ ಕುರಿತು ಹೆಚ್ಚು ಚರ್ಚೆಗಳು ನಡೆಯುತ್ತಿವೆ. ಇದು ಅವಶ್ಯಕವೇ ಎಂದು ಪ್ರಶ್ನಿಸಿದ್ದಾರೆ.