ಪುಟ್ಟರಂಗಶೆಟ್ಟಿ, ಇಂದಿಗೂ ಸಿದ್ದರಾಮಯಾಯ ಅವರೇ ನಮಗೆ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಅವರು ಬಂದ ಮೇಲೆ ತಮ್ಮ ಸಮಸ್ಯೆ ಬಗೆಹರಿಸುವಂತೆ ಕೇಳಿಕೊಳ್ಳುವುದಾಗಿ ತಿಳಿಸಿದ್ದಾರೆ. ಈ ಇಬ್ಬರು ನಾಯಕರು ಹಲವು ಸಂದರ್ಭಗಳಲ್ಲಿ ಈ ರೀತಿ ನೀಡಿರುವ ಹೇಳಿಕೆಯಿಂದಾಗಿ ಉಪಮುಖ್ಯಮಂತ್ರಿ ಪರಮೇಶ್ವರ್ ಅವರಿಗೆ ತೀವ್ರ ಮುಜುಗರ ಉಂಟು ಮಾಡಿದೆ.