ಸರ್ಕಾರವನ್ನು ಅಸ್ಥಿರಗೊಳಿಸಲು ಯಾರು ಯತ್ನಿಸುತ್ತಿದ್ದಾರೆ ಎಂಬುದು ನಾಡಿಗೆ ಗೊತ್ತಿದೆ. ಬಿಜೆಪಿ ಈ ನಿಟ್ಟಿನಲ್ಲಿ ವ್ಯರ್ಥ ಕಸರತ್ತು ಮಾಡುತ್ತಿದೆ. ಆದರೆ ಸರ್ಕಾರ ರಕ್ಷಣೆ ಮಾಡಿಕೊಳ್ಳುವುದು ಹೇಗೆ ಎಂಬುದು ಗೊತ್ತಿದೆ. ಅಕ್ಟೋಬರ್ 2 ರೊಳಗೆ ಸಮ್ಮಿಶ್ರ ಸರ್ಕಾರ ಬೀಳುತ್ತದೆ ಎಂದು ಕೆಲವು ಮಾಧ್ಯಮಗಳಲ್ಲಿ ಹೈಲೈಟ್ ಮಾಡಲಾಗುತ್ತಿದೆ, ನಂತರ ದಸರಾವರೆಗೆ ಅವರು ಡೆಡ್ ಲೈನ್ ವಿಸ್ತರಿಸುತ್ತಾರೆ ಎಂಬುದು ನನದೆ ತಿಳಿದಿದೆ ಎಂದು ಹೇಳಿದ್ದಾರೆ,.