ಶಿವಶಂಕರ್ ರೆಡ್ಡಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬಾರದೆಂಬ ಬೇಡಿಕೆ ಇನ್ನೂ ಈಡೇರಿಲ್ಲ, ಸಿದ್ದರಾಮಯ್ಯ ಮತ್ತು ಎಚ್.ಡಿ ಕುಮಾರ ಸ್ವಾಮಿ ಅವರು ತಮ್ಮನ್ನು ಮೂಲೆಗುಂಪು ಮಾಡಲಾಗಿದೆ ಎಂದು ಶಾಸಕ ಎಂಟಿಬಿ ನಾಗರಾಜ್ ಹೇಳಿದ್ದಾರೆ, ನಾನು ಸಂನ್ಯಾಸಿಯಲ್ಲ, ರಾಜಕಾರಣಿ, ನಾನು ಮಂತ್ರಿಯಾಗಬೇಕೆಂದು ಬಯಸಿದ್ದೇನೆ ಎಂದು ನಾಗರಾಜ್ ಹೇಳಿದ್ದಾರೆ, ಎಲ್ಲಾ ಭಿನ್ನಮತಗಳು ಸರಿಯಾಗಿರುವ ಹಿನ್ನೆಲೆಯಲ್ಲಿ ಕಳೆದ ವಾರಕ್ಕಿಂತ ಕಾಂಗ್ರೆಸ್ ಈ ವಾರ ಹೆಚ್ಚು ಆತ್ಮ ವಿಶ್ವಾಸದಿಂದಿದೆ.