ಜೀರೋ ಟ್ರಾಫಿಕ್ ನಿಂದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿರುವುದಕ್ಕೆ ವಿಷಾದಿಸುತ್ತೇನೆ. ಆದರೆ, ಪ್ರತಿನಿತ್ಯ ಸರ್ಕಾರದ ಹತ್ತಾರು ಕಾರ್ಯಕ್ರಮ,ಸಭೆಗಳು ಇರುವುದರಿಂದ ಸಮಯ ಪಾಲನೆ ಅನಿವಾರ್ಯ. ರಾಜ್ಯಪಾಲರು, ಮುಖ್ಯಮಂತ್ರಿಗಳು, ಗೃಹ ಸಚಿವರಿಗೆ ಜೀರೋ ಟ್ರಾಫಿಕ್ ವ್ಯವಸ್ಥೆ ನೀಡಲಾಗಿದೆ. ಸಾಧ್ಯವಾದಷ್ಟು ಟ್ರಾಫಿಕ್ ಆಗದಂತೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಪರಮೇಶ್ವರ ಅವರು ಟ್ಟೀಟ್ ಮಾಡಿದ್ದಾರೆ.