ಮಾಜಿ ಸಿಎಂ ಯಡಿಯೂರಪ್ಪ ಅವರು ಪ್ರಧಾನಿ ಮೋದಿ, ಅಮಿತ್ ಶಾರನ್ನ ಭೇಟಿ ಮಾಡಲಿದ್ದಾರೆ. ಗುರುವಾರವೇ ದೆಹಲಿಗೆ ರಮೇಶ್ ಜಾರಕಿಹೊಳಿ ಹೋಗಿದ್ದಾರೆ ಎನ್ನಲಾಗಿದೆ. ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ಜೊತೆಗೆ ಮಾತುಕತೆಗೆ ಜಾರಕಿಹೊಳಿ ಯತ್ನಿಸಿದ್ದು, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ವಾಲ್ಮೀಕಿ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.