ರಾಜ್ಯ ಬಿಜೆಪಿ ಸಂಘಟನಾ ಚುನಾವಣಾ ಉಸ್ತುವಾರಿಯಾಗಿ ಅಶ್ವಥ್ ನಾರಾಯಣ ನೇಮಕ

ರಾಜ್ಯ ಬಿಜೆಪಿ ಸಂಘಟನಾ ಚುನಾವಣಾ ಉಸ್ತುವಾರಿಯಾಗಿ ಅಶ್ವಥ್ ನಾರಾಯಣ ನೇಮಕ

ರಾಜ್ಯ ಬಿಜೆಪಿ ವಕ್ತಾರ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಅಶ್ವತ್ಥ್ ನಾರಾಯಣ ಅವರನ್ನು ರಾಜ್ಯ ಬಿಜೆಪಿ ಚುನಾವಣಾ ಸಂಘಟನಾ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. 
Published on

ಬೆಂಗಳೂರು: ರಾಜ್ಯ ಬಿಜೆಪಿ ವಕ್ತಾರ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಅಶ್ವತ್ಥ್ ನಾರಾಯಣ ಅವರನ್ನು ರಾಜ್ಯ ಬಿಜೆಪಿ ಚುನಾವಣಾ ಸಂಘಟನಾ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಅದೇ ರೀತಿಯಾಗಿ ಸಹ ಉಸ್ತುವಾರಿಯಾಗಿ ಯಲಬುರ್ಗಾ ಶಾಸಕರಾದ ಹಾಲಪ್ಪಾಚಾರ್ ಅವರು ನೇಮಕಗೊಂಡಿದ್ದಾರೆ.


ಕೇಂದ್ರ ಸಂಘಟನಾ ಚುನಾವಣಾ ಉಸ್ತುವಾರಿ ರಾಧಾಮೋಹನ್ ಸಿಂಗ್ ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com