ಫೆ.8 ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಆಯವ್ಯಯ ಮಂಡನೆ ಮಾಡುತ್ತಿದ್ದು, ಕುಮಾರಸ್ವಾಮಿ ಮುಂಗಡಪತ್ರ ಮಂಡಿಸದಂತೆ ಮಾಡಲು ಒಂದೆಡೆ ಬಿಜೆಪಿ ತಂತ್ರ ರೂಪಿಸುತ್ತಿದ್ದು, ಮತ್ತೊಂದೆಡೆ ಅಧಿವೇಶನ ಸಂದರ್ಭದಲ್ಲಿ ಅತೃಪ್ತ ಶಾಸಕರು ಸದನಕ್ಕೆ ಗೈರಾಗುವ ಸಾಧ್ಯತೆಯಿದೆ. ಈ ಬಗ್ಗೆ ಏನು ಕ್ರಮಕೈಗೊಳ್ಳಬಹುದು, ಪ್ರತಿತಂತ್ರ ರೂಪಿಸುವ ಕುರಿತು ಕುಮಾರಸ್ವಾಮಿ ದೇವೇಗೌಡರೊಂದಿಗೆ ಚರ್ಚೆ ನಡೆಸಿದರು.