ಆಪರೇಷನ್ ಕಮಲದ ಆತಂಕ, ಬಜೆಟ್ ಮಂಡನೆ ಸಂದರ್ಭದಲ್ಲಿ ಸರ್ಕಾರ ಪತನಗೊಳಿಸಲು ಬಿಜೆಪಿ ಸಂಚು, ಕಾಂಗ್ರೆಸ್ ಶಾಸಕಾಂಗ ಸಭೆಗೆ ಶಾಸಕರು ಗೈರು ಹಾಜರಿ, ಕೆಪಿಸಿಸಿ ಅಧ್ಯಕ್ಷರು ನೀಡಿದ ನೋಟಿಸ್ ಗೂ ಉತ್ತರ ನೀಡದ ಅತೃಪ್ತ ಶಾಸಕರು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ಬಿಜೆಪಿಗೆ ಪ್ರತಿ ಆಪರೇಷನ್ ಭೀತಿ ನಡುವೆಯೇ ಸಿದ್ದರಾಮಯ್ಯ ಸಚಿವರಿಗೆ ಭೋಜನ ಕೂಟ ಆಯೋಜಿಸಿರುವುದು ಮಹತ್ವ ಪಡೆದುಕೊಂಡಿದೆ.