ಭಾವುಕತೆ ಎಂಬುದು ನನ್ನ ರಕ್ತದಲ್ಲೇ ಇದೆ. ನನ್ನ ಬಗ್ಗೆ ಜನರಿಗೆ ಅನುಕಂಪ ಇದೆ ಎಂದು ಹೇಳಿದ್ದಾರೆ. ನೀವು ಈ ರೀತಿ ಭಾವುಕವಾಗಿ ವರ್ತಿಸುವ ಮೂಲಕ 'ದುರಂತ ನಾಯಕ' ಎನಿಸಿಕೊಳ್ಳಲು ಬಯಸುತ್ತೀರಾ ಹಾಗೂ ಜನರು ಇದನ್ನು ಒಪ್ಪಿಕೊಳ್ಳುತ್ತಾರಾ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ದುರಂತ ನಾಯಕರು ಯಶಸ್ವಿಯಾಗಿದ್ದಾರೆ. ನೀವು ಅದನ್ನು ಸಿನಿಮಾದಲ್ಲಿ ನೋಡಿರಬಹುದು ಎಂದು ಹೇಳಿದ್ದಾರೆ.