ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರಧಾನಿಯವರ ಹುಬ್ಬಳ್ಳಿ ಭೇಟಿಯನ್ನು ಯಶಸ್ವಿಗೊಳಿಸಲು ಬಿಜೆಪಿಯ ಕೇಂದ್ರ ಸಚಿವರುಗಳಾದ ಡಿ.ವಿ. ಸದಾನಂದ ಗೌಡ, ರಮೇಶ್ ಜಿಗಜಿಣಗಿ, ಅನಂತಕುಮಾರ್ ಹೆಗ್ಡೆ ಹಾಗೂ ರಾಜ್ಯದ ನಾಯಕರುಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಪ್ರಹ್ಲಾದ ಜೋಶಿ, ಆರ್. ಅಶೋಕ ಮೊದಲಾದವರು ಶ್ರಮಿಸುತ್ತಿದ್ದಾರೆ.