ಮೂಲಗಳ ಪ್ರಕಾರ ಜಾರಕಿಹೊಳಿ ಮತ್ತು ಕುಮಟಳ್ಳಿ ಇನ್ನೂ ಮುಂಬಯಿಯಲ್ಲೇ ವಾಸ್ತವ್ಯ ಹೂಡಿದ್ದು, ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ, ಬಿಜೆಪಿ ಸೇರುವುದನ್ನು ಬಿಟ್ಟರೇ ಅವರಿಗೆ ಬೇರೆ ಯಾವುದೇ ಪರ್ಯಾಯ ಮಾರ್ಗವಿಲ್ಲ ಎಂದು ಮೂಲಗಳು ತಿಳಿಸಿವೆ, ಎಐಸಿಸಿ ಕಾರ್ಯದರ್ಶಿ ಕೆ,ಸಿ ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್ ನ ಒಂದು ತಂಡ ಜಾರಕಿಹೊಳಿ ಜೊತೆ ಮಾತನಾಡಿದ್ದರು, ಜೊತೆಗೆ ಪಕ್ಷಕ್ಕೆ ಮರಳುವಂತೆ ಹೇಳಿದ್ದರು.