ಬೃಹತ್ ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕರು ಹಾಗೂ ಕಾರ್ಪೋರೇಟರ್ ಗಳೊಡನೆ ಅವರು ಉತ್ತಮ ಸಂಬಂಧ ಹೊಂದಿದ್ದಾರೆ.ಕಳೆದ ಐದು ಚುನಾವಣೆಗಳಲ್ಲಿ ನಾನು ಪ್ರಚಾರ ನಡೆಸಿದ್ದೇನೆ.ಅನಂತ್ ಕುಮಾರ್ ಗೆ ಬೆಂಬಲವಾಗಿ ನಿಂತಿದ್ದೇನೆ. ಅವರು ಸದಾ ಕಾಲಾ ಕೆ;ಲಸದಲ್ಲಿ ನಿರತರಾಗಿದ್ದಾಗಲೂ ನಾನು ಅವರೊಡನೆ ಇದ್ದೆ. ವಿ ಸೋಮಣ್ಣ (ಗೋವಿಂದರಾಜನಗರ)), ರವಿ ಸುಬ್ರಹ್ಮಣ್ಯ (ಬಸವಂಗುಡಿ), ಉದಯ್ ಗರುಡಚಾರ್ (ಚಿಕ್ಕಪೇಟೆ), ಸತೀಶ್ ರೆಡ್ಡಿ (ಬೊಮ್ಮನಹಳ್ಳಿ) ಮತ್ತು ಆರ್ ಅಶೋಕ (ಪದ್ಮನಾಭನಗರ್) ಮತ್ತು ಕ್ಷೇತ್ರದ 40ಕ್ಕೆ ಹೆಚ್ಚು ಕಾರ್ಪೋರೇಟರ್ ಗಳೊಡನೆ ನನಗೆ ಉತ್ತಮ ಒಡನಾಟವಿದೆ."