"ಮಲ್ಲಿಕಾರ್ಜುನ ಖರ್ಗೆ ಸೇರಿ ಯಾವ ನಾಯಕರಿಗೂ ಈ ಅವಕಾಶ ಸಿಕ್ಕಿಲ್ಲ.ಆದರೆ ನಮ್ಮನ್ನು ತುಳಿಯುವುದು ಅವ್ಯಾಹತವಾಗಿ ನಡೆದಿದೆ. ಬಸವಲಿಂಗಪ್ಪ, ಕೆ.ಎಚ್. ವಿಶ್ವನಾಥ್, ಮಲ್ಲಿಕಾರ್ಜುನ ಖರ್ಗೆ ಎಲ್ಲರಿಗೂ ಸಿಎಂ ಆಗೋ ಚಾನ್ಸ್ ತಪ್ಪಿ ಹೋಗಿದೆ. ನನಗೆ ಮೂರು ಬಾರಿ ಮುಖ್ಯಮಂತ್ರಿ ಆಗುವ ಅವಕಾಶ ಕೈತಪ್ಪಿದೆ. ಈಗ ಬೇಡ ಎಂದರೂ ಡಿಸಿಎಂ ಹುದ್ದೇಲಿ ಕುಳಿತುಕೊಳ್ಳುವಂತೆ ಮಾಡಿದ್ದಾರೆ. ಇನ್ನೂ ಎಷ್ಟು ಸಹಿಸಿಕೊಳ್ಲಲಿ?"