ಇನ್ನೂ ಕಾಂಗ್ರೆಸ್ ಸಂಸದರಿರಿರುವ ಕೆಲ ಕ್ಷೇತ್ರಗಳಿಗೆ ಬಿಜೆಪಿ ಹೊಸ ಅಭ್ಯರ್ಥಿಗಳನ್ನು ಯಡಿಯೂರಪ್ಪ ಗುರುತಿಸಿದ್ದಾರೆ,. ಮಾಜಿ ಸಂಸದೆ ಶಾಂತಾ, ಮಾಜಿ ಶಾಸಕ ಸುರೇಶ್ ಬಾಬು, ಶಾಸಕ ನಾಗೇಂದ್ರ, ಹಾಗೂ ಅವರ ಸಹೋದರ ವೆಂಕಟೇಶ್ ಪ್ರಸಾದ್, ಅವರನ್ನು ಕಣಕ್ಕಳಿಸುವ ಸಾದ್ಯತೆಯಿದೆ. ಬೆಂಗಳೂರು ಉತ್ತರಿಂದ ಡಿ,ವಿ ಸದಾನಂದಗೌಡ ಅವರನ್ನು ಸ್ಪರ್ದಿಸಲಿದ್ದಾರೆ,. ಬೆಂಗಳೂರು ಸೆಂಟ್ರಲ್ ನಲ್ಲಿ ಪಿ.ಸಿ ಮೋಹನ್ ಹಾಗೂ ಬೆಂಗಳೂರು ಗ್ರಾಮಾಂತರಕ್ಕೆ ಆರ್. ಅಶೋಕ್ ಅಥವಾ ಮಾಗಡಿ ಮಾಜಿ ಶಾಸಕ ಬಾಲಕೃಷ್ಣ ಅವರರು ಕಣಕ್ಕಿಳಿಯುವ ಸಾಧ್ಯತೆಗಳಿವೆ.