ಕಳೆದ ಒಂದು ವಾರದಿಂದ ಎಲ್ಲಾ ಬೆಳವಣಿಗೆಗಳನ್ನು ನೀವು ನೋಡುತ್ತಿದ್ದೀರಿ, ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ, ನಾನು ಪ್ರಧಾನ ಮಂತ್ರಿಗಳಿಗೆ ಒಂದು ಪ್ರಶ್ನೆ ಕೇಳಲು ಬಯಸುತ್ತೇನೆ ಇತ್ತೀಚೆಗೆ ಪ್ರಧಾನ ಮಂತ್ರಿಗಳು ದೇಶವನ್ನು ಸ್ವಚ್ಛಗೊಳಿಸಲು ಹಾಗೂ ಭ್ರಷ್ಚಾಚಾರ ನಿರ್ಮೂಲನೆ ಮಾಡಲು ದೇಶದ ಜನತೆ ಸಹಕರಿಸಬೇಕು ಎಂದು ಕೇಳಿದ್ದರು,